ಬ್ರೇಕಿಂಗ್ ನ್ಯೂಸ್
13-04-22 02:13 pm Source: Vijayakarnataka ಸಿನಿಮಾ
ದಳಪತಿ ವಿಜಯ್, ಪೂಜಾ ಹೆಗ್ಡೆ ನಟನೆಯ 'ಬೀಸ್ಟ್' ಸಿನಿಮಾ ಇಂದು ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆ ಕಂಡಿದೆ. ಈ ಚಿತ್ರ ನೋಡಿದವರು ಪಾಸಿಟಿವ್, ನೆಗೆಟಿವ್ ಕಾಮೆಂಟ್ಸ್ ಮಾಡಿದ್ದಾರೆ.
ಈ ಹಿಂದೆ ನೋಡಿರದ ದಳಪತಿ ವಿಜಯ್ ನೋಡುತ್ತೇವೆ. ಪೆರ್ಫಾಮೆನ್ಸ್, ಡೈಲಾಗ್ ಡೆಲಿವರು ಮಾತ್ರ ಅದ್ಭುತವಾಗಿದೆ.
ಬೀಸ್ಟ್ ಇಡೀ ವರ್ಷದಲ್ಲಿ ಬ್ಲಾಕ್ ಬಸ್ಟರ್ ಮೂವಿ ಎಂದು ಎನಿಸಿಕೊಳ್ಳುವುದು. ಈ ಚಿತ್ರವನ್ನು ಎಲ್ಲರೂ ಎಂಜಾಯ್ ಮಾಡುತ್ತಾರೆ. ಬೋರಿಂಗ್ ದೃಶ್ಯಗಳು ಇಲ್ಲಿಲ್ಲ. ಚಿತ್ರಕಥೆ, ಕಲೆ, ಕಾಮಿಡಿ ಹಾಡು ಎಲ್ಲವೂ ಅದ್ಭುತವಾಗಿದೆ. ಅನಿರುದ್ಧ್ ಮ್ಯೂಸಿಕ್ ಅದ್ಭುತವಾಗಿದೆ. ವಿಜಯ್ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ.
'ಬೀಸ್ಟ್'ಆಕ್ಷನ್ ಫಿಲ್ಮ್ ಇದಾಗಿದ್ದು, ಫುಲ್ ಎಂಟರ್ಟೇನ್ಮೆಂಟ್ನಿಂದ ಕೂಡಿದೆ. ನೆಲ್ಸನ್ ದಿಲೀಪ್ಕುಮಾರ್ ಅವರ ಕಮರ್ಷಿಯಲ್ ಪ್ಯಾಕೇಜ್ ಇದಾಗಿದೆ.

![]()
ದಳಪತಿ' ವಿಜಯ್ ಸಿನಿಮಾಗಳು ಏನಿಲ್ಲವೆಂದರೂ 100-200 ಕೋಟಿ ರೂಪಾಯಿ ಗಳಿಕೆ ಮಾಡುತ್ತವೆ. ಬೀಸ್ಟ್ ಎಂದರೆ ಇಂಗ್ಲಿಷ್ನಲ್ಲಿ ಮೃಗ ಎಂಬರ್ಥವಿದೆ. ಅದೇ ರೀತಿ ಸಿನಿಮಾದಲ್ಲಿ ಅಬ್ಬರಿಸಲಾಗಿದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅಂತೆಯೇ 'ಬೀಸ್ಟ್' ಚಿತ್ರದಲ್ಲಿ ವಿಜಯ್ ಅದ್ಭುತ ಸ್ಟಂಟ್ ಮಾಡಿದ್ದಾರಂತೆ.
ಕೊಲಮಾವು ಕೋಕಿಲಾ', 'ಡಾಕ್ಟರ್' ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನೆಲ್ಸನ್ ದಿಲಿಪ್ಕುಮಾರ್ 'ಬೀಸ್ಟ್'ಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ನೋಡಿ ಕೆಲವರು ಅದ್ಭುತ ಸಿನಿಮಾ ಎಂದರೆ ಇನ್ನೂ ಕೆಲವರು ಗಟ್ಟಿ ಕಥೆಯೂ ಇಲ್ಲ, ಕಾಮಿಡಿಯೂ ಇಲ್ಲ ಎಂದು ಹೇಳಿದ್ದರು.

ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳ ಬಗ್ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ, ಬಿಜಿಎಂ ಬಗ್ಗೆಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮನೋಜ್ ಪರಮಹಂಸ ಈ ಸಿನಿಮಾ ಛಾಯಾಗ್ರಹಣ ಮಾಡಿದ್ದು, ಕ್ಯಾಮರಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Thalapathy Vijay Pooja Hegde Starrer Beast Movie Twitter Review.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm