ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm