ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm