ಬ್ರೇಕಿಂಗ್ ನ್ಯೂಸ್
22-04-22 02:26 pm Source: Vijayakarnataka ಸಿನಿಮಾ
'ಹೊಯ್ಸಳ' ಸಿನಿಮಾದಲ್ಲಿ ಧನಂಜಯ್ & ಅಮೃತಾ
'ಡಾಲಿ' ಧನಂಜಯ್ ನಾಯಕರಾಗಿರುವ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಹೌದು, 'ರತ್ನನ್ ಪ್ರಪಂಚ' ನಂತರ ಕೆಆರ್ಜಿ ಸ್ಟುಡಿಯೋಸ್ನಲ್ಲಿ ಧನಂಜಯ್ ಮತ್ತೊಂದು ಸಿನಿಮಾ ಮಾಡಲಿದ್ದು, ಅದಕ್ಕೆ 'ಹೊಯ್ಸಳ' ಎಂದು ಹೆಸರಿಡಲಾಗಿದೆ ಎಂಬ ಮಾಹಿತಿ ಕೆಲ ದಿನಗಳ ಹಿಂದೆ ಬಹಿರಂಗಗೊಂಡಿತ್ತು. ಇದೀಗ ಆ ಸಿನಿಮಾಕ್ಕೆ ಮುಹೂರ್ತ ನೆರವೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ 'ಹೊಯ್ಸಳ' ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರತಂಡ ಭಾಗಿಯಾಗಿತ್ತು. ವಿಜಯ್ ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಮೈಸೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 75 ದಿನಗಳ ಚಿತ್ರೀಕರಣ ನಡೆಯಲಿದೆ. 'ಪಾಪ್ಕಾರ್ನ್ ಮಂಕಿ ಟೈಗರ್', 'ಬಡವ ರಾಸ್ಕಲ್' ನಂತರ ಮತ್ತೊಮ್ಮೆ ಧನಂಜಯ ಮತ್ತು ಅಮೃತಾ ಅಯ್ಯಂಗಾರ್ ಒಟ್ಟಿಗೆ 'ಹೊಯ್ಸಳ' ಚಿತ್ರಕ್ಕಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಕಾರ್ಯಕ್ರಮಕ್ಕೆ ನಿರ್ದೇಶಕರಾದ ಸಂತೋಷ್ ಆನಂದರಾಮ್, ಡಾ. ಸೂರಿ, ಡಾ. ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು
![]()
ಹೊಯ್ಸಳದಲ್ಲಿ ಧನಂಜಯ್ಗೆ ಪೊಲೀಸ್ ಪಾತ್ರ
![]()
ಮೂರನೇ ಬಾರಿಗೆ ಜೊತೆಯಾದ ಧನು & ಅಮೃತಾ
![]()
ಶೀಘ್ರದಲ್ಲೇ ಶುರುವಾಗಲಿದೆ 'ಹೊಯ್ಸಳ' ಶೂಟಿಂಗ್
![]()
ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕ್ಲಾಪ್ ಮಾಡಿದರು
![]()
ವಿಜಯ್ ಕಿರಗಂದೂರು, ಧನಂಜಯ್, ವಿಜಯ್, ಕಾರ್ತಿಕ್, ಯೋಗಿ ಜಿ. ರಾಜ್
![]()
ಮುಹೂರ್ತ ಸಮಾರಂಭದಲ್ಲಿ ನಟ ಧನಂಜಯ್ & ಟೀಮ್
![]()
ದೀಪ ಬೆಳಗಿಸಿದ ನಟಿ ಅಮೃತಾ ಅಯ್ಯಂಗಾರ್
![]()
Dhananjay Amrutha Iyengar Starrer Hoysala Movie Launched.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm