ಬ್ರೇಕಿಂಗ್ ನ್ಯೂಸ್
26-09-20 03:29 pm Headline Karnataka News Network ಸಿನಿಮಾ
ಬೆಂಗಳೂರು, ಸೆ. 26: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರದ ಮಾರ್ಗ ಸೂಚಿಯ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು.
Join our WhatsApp group for latest news updates (2)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm