ಬ್ರೇಕಿಂಗ್ ನ್ಯೂಸ್
25-05-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಹಸಿರು ಎಲೆ ತರಕಾರಿಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ. ಸಾಧಾರಣವಾಗಿ,ಈ ತರಕಾರಿಗಳ ಬಗ್ಗೆ ಯಾರೂ ಕೂಡ ನಿರ್ಲಕ್ಷ ತೋರುವುದಿಲ್ಲ. ಏಕೆಂದರೆ ಇವುಗಳಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು ಅಂತಹ ಗುಣಮಟ್ಟವನ್ನು ಪಡೆದಿ ರುತ್ತವೆ. ಒಂದು ವೇಳೆ, ಈ ತರಕಾರಿಗಳ ಬಗ್ಗೆ ನಿರ್ಲಕ್ಷ್ಯ ಮಾಡುತ್ತಾ ಹೋದರೆ, ನಿಮಗೆ ನೀವೇ ಲಾಸ್ ಮಾಡಿ ಕೊಂಡ ಹಾಗೆ!
ಹೌದು ಅನೇಕ ಕಾಯಿಲೆಗಳನ್ನು ನಿವಾರಿಸುವ ಗುಣ ಹೊಂದಿರುವ ಈ ಹಸಿರು ಎಲೆ ತರಕಾರಿ ಗಳು, ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕೂಡ ಆರೋಗ್ಯವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರಕೃತಿಯ ಮಡಿಲಿನಲ್ಲಿ ಬೆಳೆಸಲಾಗುವ ಕೆಲವೊಂದು ಹಸಿರೆಲೆ ತರಕಾರಿಗಳನ್ನು ಬಳಸಿಕೊಂಡರೆ, ಆರೋಗ್ಯಕ್ಕೆ ಅಪಾರವಾದ ಲಾಭಗಳನ್ನು ನಿರೀಕ್ಷಿಸಬಹು ದಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಸಹಾಯ ಮಾಡುವ ಕೆಲವೊಂದು ಹಸಿರೆಲೆ ತರಕಾರಿಗಳ ಬಗ್ಗೆ ನೋಡೋಣ ಬನ್ನಿ...
ನುಗ್ಗೆ ಸೊಪ್ಪು
ಸಬ್ಬಸಿಗೆ ಸೊಪ್ಪು
ಪಾಲಕ್ ಸೊಪ್ಪು
ಮೆಂತ್ಯ ಸೊಪ್ಪು
These Are The Healthiest Leafy Green Vegetables, That You Must Add In Your Diet.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 08:17 pm
Mangalore Correspondent
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm