ಬ್ರೇಕಿಂಗ್ ನ್ಯೂಸ್
26-05-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಅಡುಗೆಗೆ ಹೆಚ್ಚಾಗಿ ಬಳಸುವಂತಹ ಬೆಳ್ಳುಳ್ಳಿಯು ಹಲವಾರು ರೀತಿಯ ಆರೋಗ್ಯ ಗುಣಗಳು ನಮಗೆಲ್ಲಾ ಗೊತ್ತೇ ಇದೆ. ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯನ್ನು ನಿಯಮಿತವಾಗಿ ಅಡುಗೆಯಲ್ಲಿ ಬಳಸುತ್ತಾ ಬರುವುದರಿಂದ, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಕೆಟ್ಟ ಕೊಲೆಸ್ಟ್ರಾಲ್, ಇಂತಹ ಹಲವಾರು ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ.
ಇನ್ನೇನು, ಮುಂಗಾರು ಶುರುವಾಗುವ ಸಮಯ ಬಂದು ಬಿಟ್ಟಿದೆ, ಮಳೆಯ ಅಬ್ಬರ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಈಗಾಗಲೇ ಗೋಚರಿಸುತ್ತಿದೆ. ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ ಈ ಸಮಯದಲ್ಲಿ ಸಾಧಾರಣವಾಗಿ ಶೀತ ವಾತಾವರಣದಿಂದ ನಾವೆಲ್ಲರೂ ಹುಷಾರು ತಪ್ಪುವ ಸಾಧ್ಯತೆ ಜಾಸ್ತಿ ಇರುತ್ತದೆ.
ಅಲ್ಲದೇ ದೇಹದ ರೋಗನಿರೋಧಕ ಶಕ್ತ ಕೂಡ ಕಡಿಮೆಯಾಗು ವುದರಿಂದ ಆರೋಗ್ಯ ಸಮಸ್ಯೆ ಗಳು ಕೂಡ ಶುರುವಾಗುತ್ತದೆ. ಹೀಗಾಗಿ ಈ ಸಮಸ್ಯೆಗಳನ್ನು ತಪ್ಪಿಸಬೇಕೆಂದರೆ ದೇಹದ ಉಷ್ಣಾಂ ಶ ವನ್ನು ಹೆಚ್ಚು ಮಾಡುವಂತಹ ಆಹಾರಗಳನ್ನು ಸೇವಿಸಬೇಕು. ಈ ವಿಚಾರದಲ್ಲಿ ಬೇರೆಲ್ಲಾ ಆಹಾರ ಪದಾರ್ಥಗಳಿಗೆ ಹೋಲಿಸಿದರೆ, ಅಡುಗೆ ಮನೆಯಲ್ಲಿ ಎಲ್ಲಾ ಸಮಯದಲ್ಲಿ ಕಂಡುಬರುವ ಬೆಳ್ಳುಳ್ಳಿ ಅತ್ಯದ್ಭುತ ಆಹಾರ ಎಂದು ತಿಳಿದುಬಂದಿದೆ. ಹೀಗಾಗಿ ಬೆಳ್ಳುಳ್ಳಿ ತಿನ್ನಲು ಇಷ್ಟ ಪಡದವರು, ಬೆಳ್ಳುಳ್ಳಿ ಉಪ್ಪಿನಕಾಯಿ ಮಾಡಿ, ಸೇವಿಸುತ್ತಾ ಬಂದರೆ, ಆರೋಗ್ಯವೃದ್ಧಿ ಆಗುವು ದರಲ್ಲಿ ಎರಡು ಮಾತಿಲ್ಲ...
ಮೊದಲಿಗೆ ಬೆಳ್ಳುಳ್ಳಿ ಉಪ್ಪಿನಕಾಯಿ ತಯಾರು ಮಾಡಲು ಏನೆಲ್ಲಾ ಸಾಮಾಗ್ರಿಗಳು ಬೇಕಾಗುತ್ತದೆ ನೋಡೋಣ..

ಉಪ್ಪಿನಕಾಯಿಗೆ ಬೇಕಾಗುವಷ್ಟು ದೊಡ್ಡ ಗಾತ್ರದ ಸಿಪ್ಪೆ ತೆಗೆದ ಬೆಳ್ಳುಳ್ಳಿ ಎಸಳುಗಳು
ಉಪ್ಪಿನಕಾಯಿ ಮಾಡುವ ವಿಧಾನ
![]()
ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ
![]()
ಮೈಕೈ ನೋವು ಮಂಡಿ ನೋವು ಮಾಯವಾಗುತ್ತದೆ
![]()
ಮಧುಮೇಹ ಸಮಸ್ಯೆ ದೂರವಾಗುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
Healthy Reasons,Why You Must Add Garlic Pickle In Your Diet.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am