ಬ್ರೇಕಿಂಗ್ ನ್ಯೂಸ್
28-05-22 08:21 pm Source: Vijayakarnataka ಡಾಕ್ಟರ್ಸ್ ನೋಟ್
ಇಡೀ ದಿನ ಕುಳಿತು ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಮಲಗುವುದು, ಹೆಚ್ಚು ಪ್ರಯಾಣ ಮಾಡುವುದು ಹೀಗೆ ವಿವಿಧ ಕಾರಣಗಳಿಂದ ಬೆನ್ನು ತೀವ್ರವಾಗಿ ಕಾಡುತ್ತದೆ. ಒಂದು ಬಾರಿ ಬೆನ್ನು ನೋವು ಆರಂಭವಾದರೆ ಸುಧಾರಿಸಿಕೊಳ್ಳಲು ಹಲವು ದಿನಗಳೇ ಬೇಕು.
ಹೆಚ್ಚು ನೋವಿದೆ ಎಂದು ನೋವಿನ ಮಾತ್ರೆಗಳನ್ನು ಪದೇ ಪದೇ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಇದು ಕಿಡ್ನಿಗೆ ಆಪಾಯವಾಗಬಹುದು. ಹೀಗಾಗಿ ನೈಸರ್ಗಿಕ ಚಿಕಿತ್ಸೆಯ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹಾಗಾದರೆ ಆಯುರ್ವೇದದಲ್ಲಿ ಬೆನ್ನು ನೋವನ್ನು ಪರಿಹಾರ ಮಾಡಲು ಯಾವೆಲ್ಲ ಕ್ರಮಗಳನ್ನು ಪಾಲಿಸಬಹುದು ಎನ್ನುವುದರ ಬಗ್ಗೆ ಆಯುರ್ವೇದ ವೈದ್ಯೆ ಡಾ. ಶ್ರೀಲಕ್ಷ್ಮಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಬೆನ್ನು ನೋವಿನ ಲಕ್ಷಣಗಳು
![]()
ಬೆನ್ನುನೋವು ಕಾಣಿಸಿಕೊಳ್ಳಲು ಕಾರಣಗಳು
![]()
ಆಯುರ್ವೇದದಲ್ಲಿ ಬೆನ್ನುನೋವಿನ ವ್ಯಾಖ್ಯಾನ
![]()
ಆಯುರ್ವೇದದಲ್ಲಿ ಬೆನ್ನುನೋವನ್ನು ಗೃದೃಸಿ ವಾತ ಎಂದು ಕರೆಯುತ್ತಾರೆ. ಇದನ್ನು ಸಯಾಟಿಕ ಎಂದೂ ಕರೆಯುತ್ತಾರೆ. ಅಂದರೆ ವಾತ ದೋಷದಿಂದ ಬರುವ ಬೆನ್ನು ನೋವು. ಇದರಲ್ಲಿ ಎರಡು ವಿಧಗಳಿವೆ. ವಾತ ದೋಷದಿಂದ ಬರುವ ಬೆನ್ನುನೋವು ಮತ್ತು ಕಫ ದೋಷದಿಂದ ಬರುವ ಬೆನ್ನು ನೋವು. ಹೀಗಾಗಿ ರೋಗಿಯ ರೋಗ ಲಕ್ಷಣಗಳ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತದೆ ಎನ್ನುತ್ತಾರೆ ಡಾ. ಶ್ರೀಲಕ್ಷ್ಮಿ
ಬೆನ್ನು ನೋವು ನಿವಾರಣೆಗೆ ಏನನ್ನು ಮಾಡಬಹುದು?

ವೈದ್ಯರ ಸಲಹೆ
![]()
ಆಯುರ್ವೇದದ ಮೂಲಕ ನೈಸರ್ಗಿಕ ಪದಾರ್ಥಗಳಿಂದ ಬೆನ್ನು ನೋವನ್ನು ಹೋಗಲಾಡಿಸಬಹುದು. ಅದಕ್ಕಾಗಿ, ತೈಲದ ಚಿಕಿತ್ಸೆ ಹಾಗೂ ಕೆಲವು ಕಷಾಯಗಳನ್ನು ನೀಡಲಾಗುತ್ತದೆ. ಇದರಿಂದ ಅತೀ ಕಡಿಮೆ ಸಮಯದಲ್ಲಿ ವಾತದೋಷದಿಂದ ಉಂಟಾಗುವ ಬೆನ್ನುನೋವನ್ನು ನಿವಾರಿಸಬಹುದಾಗಿದೆ.
ಕೆಲವು ಮಾತ್ರೆ, ಲೇಹಗಳ ಮೂಲಕ ಹಾಗೂ ಮುಖ್ಯವಾಗಿ ಪಂಚಕರ್ಮ ಚಿಕಿತ್ಸೆಯಲ್ಲಿ ಭಸ್ತಿ ಚಿಕಿತ್ಸೆ, ಮಾತ್ರಾ ಭಸ್ತಿ ಹಾಗೂ ಕಟಿ ಭಸ್ತಿಯಂತಹ ಚಿಕಿತ್ಸೆಯ ಮೂಲಕ ಸಂಪೂರ್ಣವಾಗಿ ಬೆನ್ನು ನೋವನ್ನು ನಿವಾರಣೆ ಮಾಡಲಾಗುತ್ತದೆ ಎನ್ನುವುದು ಡಾ.ಶ್ರೀಲಕ್ಷ್ಮಿ ಅವರ ಸಲಹೆ.
Expert Explain How Can Prevent The Back Pain In Natural Way.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am