ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm