ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು
ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm