ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am