ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ
ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಹಲ್ಲು ನೋವು ಕಡಿಮೆಯಾಗುತ್ತದೆ
ತಲೆ ನೋವಿಗೆ ಉತ್ತಮ ಪರಿಹಾರ
Know The Health Benefits Of Chewing Two Raw Cloves Everday
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm