ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm