ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
![]()
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
![]()
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!

ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
![]()
People With High Blood Sugar Can Have Banana.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am