ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm