ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am