ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ
ಹೃದಯಕ್ಕೆ ಒಳ್ಳೆಯದು
ಬೀಟ್ರೂಟ್ ಜ್ಯೂಸ್
ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?
Beet Juice Lowers Blood Pressure And Keep Your Heart Healthy.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm