ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am