ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am