ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ
ಮಾನಸಿಕ ಖಿನ್ನತೆ
ಇದರ ಲಕ್ಷಣಗಳು
ಟಿಬಿ ಕಾಯಿಲೆ
ಇದರ ಲಕ್ಷಣಗಳು
Sudden Losing Weight Without Trying Is The Symptoms Of These Types Of Diseases.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm