ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm