ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm