ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...

ಸಕ್ಕರೆ ಕಾಯಿಲೆ ಇರುವವರಿಗೆ
![]()
ರಕ್ತಹೀನತೆ ಸಮಸ್ಯೆ ಇದ್ದವರಿಗೆ
![]()
ಲೈಂಗಿಕ ಸಮಸ್ಯೆಗೆ

Drinking One Glass Of Beetroot Juice Keep Your Diabetes And Blood Pressure Under Control.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm