ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...

ಸಕ್ಕರೆ ಕಾಯಿಲೆ ಇರುವವರಿಗೆ
![]()
ರಕ್ತಹೀನತೆ ಸಮಸ್ಯೆ ಇದ್ದವರಿಗೆ
![]()
ಲೈಂಗಿಕ ಸಮಸ್ಯೆಗೆ

Drinking One Glass Of Beetroot Juice Keep Your Diabetes And Blood Pressure Under Control.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am