ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm