ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm