ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am