ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm