ಬ್ರೇಕಿಂಗ್ ನ್ಯೂಸ್
16-06-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ಆಲೂಗಡ್ಡೆ ಎಂದರೆ ಹೆಚ್ಚಿನವರು ಇಷ್ಟಪಡುತ್ತಾರೆ. ತಮ್ಮ ಪ್ರತಿ ಆಹಾರಪದ್ಧತಿಯಲ್ಲಿ ಆಲೂಗಡ್ಡೆಯನ್ನು ನೆನೆಸಿಕೊಳ್ಳದೇ ಇರುವುದಿಲ್ಲ. ಆದರೆ ಕೆಲವರು ಆಲೂಗಡ್ಡೆ ಸೇವನೆಯಿಂದ, ಹೊಟ್ಟೆ ಉಬ್ಬರ ಆಗುತ್ತದೆ, ಇಲ್ಲಾಂದ್ರೆ ಗ್ಯಾಸ್ಟ್ರಿಕ್ ಆಗುತ್ತದೆ ಎನ್ನುವ ಒಂದೇ ಕಾರಣಕ್ಕೆ, ಈ ತರಕಾರಿಯಿಂದ ದೂರ ನಿಲ್ಲು ತ್ತಾರೆ. ಇನ್ನು ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆಗಳು ಕಂಡು ಬಂದರೆ, ಆಲೂಗಡ್ಡೆಯನ್ನು ತಿನ್ನಬಾರದು ಎನ್ನುವ ಕಾರಣಕ್ಕೆ ವಯಸ್ಸಾದವರು ಹಾಗೂ ಪುಟ್ಟ ಮಕ್ಕಳನ್ನು ಮನೆಯಲ್ಲಿರುವ ಸದಸ್ಯರು ಆಲೂಗಡ್ಡೆಯಿಂದ ದೂರ ಉಳಿಸುತ್ತಾರೆ.
ಆದರೆ ನಿಜ ಹೇಳಬೇಕೆಂದರೆ, ಆಹಾರಕ್ರಮದಲ್ಲಿ ಆಲೂಗಡ್ಡೆಯನ್ನು ಬಳಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಮುಖ್ಯವಾಗಿ ಅಧಿಕ ರಕ್ತದಒತ್ತಡ ಮತ್ತು ಹೃದಯದ ಸಮಸ್ಯೆ ಗಳು ಇದ್ದವರು, ತಮ್ಮ ಆಹಾರಪದ್ಧತಿಯಲ್ಲಿ ಮಿತಪ್ರಮಾಣದಲ್ಲಿ ಆಲೂಗಡ್ಡೆಯನ್ನು ಸೇರಿಸುತ್ತಾ ಬರುವುದರಿಂದ, ಸಾಕಷ್ಟು ಪ್ರಯೋಜನಗಳನ್ನು ನಿರೀಕ್ಷಿಸಬಹುದಾಗಿದೆ.
ಆಲೂಗಡ್ಡೆಯ ಪ್ರಯೋಜನಗಳು
![]()
ಮಾರುಕಟ್ಟೆಯಲ್ಲಿ ಸಿಗುವ ಒಂದೊಂದು ಬಗೆಯ ತರಕಾರಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಉದಾಹರಣೆಗೆ ನೋಡುವುದಾದರೆ ಕ್ಯಾರೆಟ್ ತಿಂದರೆ, ತ್ವಚೆಗೆ ಹಾಗೂ ಕಣ್ಣಿಗೆ ಒಳ್ಳೆಯದು ಎಂದು ಹೇಳುತ್ತಾರೆ. ಸೌತೆಕಾಯಿ ಸೇವಿಸಿದರೆ, ದೇಹದಲ್ಲಿ ನೀರಿನಾಂಶದ ಕೊರತೆ ಕಂಡು ಬರುವುದಿಲ್ಲ ಎಂದು ಹೇಳಲಾಗುತ್ತದೆ, ಅಂತೆಯೇ ಆಲೂಗಡ್ಡೆಯನ್ನು ಕೂಡ ಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯಕ್ಕೆ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ.
ಇನ್ನು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಆಲೂಗಡ್ಡೆಯನ್ನು ಅತಿಯಾದ ತಾಪಮಾನದಲ್ಲಿ ಬೇಯಿಸಿದರೆ ಅದರಲ್ಲಿ ಕಂಡುಬರುವ, ಎಲ್ಲಾ ಪೌಷ್ಟಿಕಾಂಶಗಳು ನಷ್ಟ ಉಂಟಾಗುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು, ಸಾಧ್ಯವಾದರೆ, ಆಲೂಗಡ್ಡೆಯನ್ನು ಮೈಕ್ರೋವೇವ್ ಓವನ್ ಮೂಲಕ ಬಿಸಿಮಾಡಿ ಸೇವನೆ ಮಾಡುವುದರಿಂದ, ಇದರಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳ ಜೊತೆಗೆ, ಖನಿಜಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ಅಂಶಗಳು ಹಾಗೆ ಉಳಿದು, ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ.
ಅಧಿಕರಕ್ತದೊತ್ತಡದ ಸಮಸ್ಯೆಗೆ ಒಳ್ಳೆಯದು
ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಕೊಬ್ಬಿನಾಂಶ ಕಡಿಮೆ ಆಗುತ್ತದೆ
![]()
ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ ಕಂಡುಬರುತ್ತದೆ
![]()
ಆಲೂಗಡ್ಡೆಯಲ್ಲಿ ವಿಟಮಿನ್ ಬಿ6 ಯಥೇಚ್ಛವಾಗಿ ಸಿಗುತ್ತದೆ
![]()
Can Someone How Suffering High Blood Pressure, Heart Problem Eat Potatoes These Things You Must Know.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am