ಬ್ರೇಕಿಂಗ್ ನ್ಯೂಸ್
17-06-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಮೂಲವ್ಯಾಧಿ ಅಥವಾ ಪೈಲ್ಸ್ ಇರುವ ವ್ಯಕ್ತಿಗಳು ತಮ್ಮ ತೊಂದರೆಯ ಬಗ್ಗೆ ಯಾರ ಬಳಿ ಹೋಗಿ ಕೂಡ ಹೇಳಿಕೊಳ್ಳಲು ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರು, ನಾಚಿಕೆ ಅಥವಾ ಸಂಕೋಚ ಪಟ್ಟುಕೊಂಡು, ತಮ್ಮಲ್ಲಿಯೇ ಸಮಸ್ಯೆಯನ್ನು ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸುವವರು ಎಷ್ಟೋ ಜನರು, ನಮ್ಮ ನಡುವೆ ಇದ್ದಾರೆ. ಇನ್ನು ವೈದ್ಯರ ಬಳಿ ಹೋದರೂ ಕೂಡ, ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನೇ ಬಯಸುತ್ತಾರೆ ಹಾಗೂ ಪಿಸುಮಾತಿನಲ್ಲಿಯೇ ಸಮಸ್ಯೆಯನ್ನು ವಿವರಿಸುತ್ತಾರೆ.
ಇನ್ನು ಈ ಪೈಲ್ಸ್ ಅಥವಾ ಹೆಮೊರ್ಹಾಯ್ಡ್ (hemorrhoids)ಎನ್ನುವ ಈ ಕಾಯಿಲೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಎಂದು ಗುರುತಿಸಲಾಗಿದೆ. ಈ ಸಮಸ್ಯೆಗೆ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಅಜೀರ್ಣ ಸಮಸ್ಯೆಯ ಕಾರಣದಿಂದಾಗಿ ಉಂಟಾಗಿರುವ ಮಲಬದ್ಧತೆಯ ಸಮಸ್ಯೆ, ಅನಾರೋಗ್ಯಕಾರಿ ಆಹಾರಪದ್ಧತಿ, ಸರಿಯಾದ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಇಂತಹ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ.
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಷ್ಟು ಹಿಂಸ ನೀಡುತ್ತದೆ ಎಂದರೆ, ಸರಿಯಾಗಿ ಮಲವಿಸರ್ಜನೆ ಮಾಡಲು ಸಾಧ್ಯವಾಗದೆ, ನೋವನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಇದರಿಂದಾಗಿ ದೀರ್ಘಕಾಲದ ವರೆಗೆ ಕುಳಿತುಕೊಳ್ಳಲು, ಇಲ್ಲಾಂದ್ರೆ ಮಲಗಲು ಕೂಡ ಕಷ್ಟಪಡಬೇಕಾದ ಸಂದರ್ಭ ಎದುರಾಗುತ್ತದೆ. ಮುಂದೆ ಓದಿ...
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಂದರೇನು?
ಈ ಸಮಸ್ಯೆ ಇರುವವರು, ದಿನಾ ಮಾಗಿದ ಬಾಳೆಹಣ್ಣು ತಿನ್ನಬೇಕಂತೆ!
ರಾತ್ರಿ ಮಲಗುವ ವೇಳೆ ಮಾಗಿದ ಬಾಳೆಹಣ್ಣು ಸೇವಿಸಿ...
ಮಾಗಿದ ಬಾಳೆಹಣ್ಣು ಈ ಸಮಸ್ಯೆಗೆ ಬೆಸ್ಟ್ ಮದ್ದು!
ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಅದು ಬೇಸಿಗೆಕಾಲವಿರಲಿ ಅಥವಾ ಚಳಿಗಾಲವಿರಲಿ, ಆದರೆ ನಮ್ಮ ದೇಹದ ಯಾವುದೇ ಕಾರಣಕ್ಕೂ ಕೂಡ ನಿರ್ಜಲೀಕರಣ ಸಮಸ್ಯೆಗೆ, ಒಳಗಾಗದಂತೆ ನೋಡಿ ಬೇಕು. ಇದಕ್ಕಾಗಿ ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ, ಮಲಬದ್ಧತೆ ನಿವಾರಣೆಯಾಗುವುದರ ಜೊತೆಗೆ, ಪೈಲ್ಸ್ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ.
Everyday Eat One Ripe Banana After Dinner, To Get Rid From Piles.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm