ಬ್ರೇಕಿಂಗ್ ನ್ಯೂಸ್
21-06-22 07:29 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ರೋಗಿಗಳಿಗೆ ತಮ್ಮ ಆಹಾರವನ್ನು ಆಯ್ಕೆ ಮಾಡುವುದು ಯಾವಾಗಲೂ ದೊಡ್ಡ ಸವಾಲಾಗಿದೆ. ಹೆಚ್ಚಿನ ಸಕ್ಕರೆ ಅಂಶಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಅಪಾಯವಿದೆ. ಹಾಗಾಗಿ ವೈದ್ಯರು ಮಧುಮೇಹಿಗಳಿಗೆ ಆಹಾರವನ್ನು ಆಯ್ಕೆ ಮಾಡುವಾಗ ಬಹಳ ಜಾಗರೂಕತೆಯಿಂದ ಇರಲು ಸೂಚಿಸುತ್ತಾರೆ. ಅದರಲ್ಲೂ ಹಣ್ಣುಗಳನ್ನು ಆಯ್ಕೆ ಮಾಡುವಾಗಂತೂ ಮಧುಮೇಹಿಗಳು ಯಾವ ಹಣ್ಣುಗಳನ್ನು ಸೇವಿಸಬೇಕು, ಕಡಿಮೆ ಸಕ್ಕರೆ ಅಂಶಗಳನ್ನು ಹೊಂದಿದೆಯೇ ಎನ್ನುವುದನ್ನು ನೋಡಬೇಕು.
ಗ್ಲೈಸೆಮಿಕ್ ಇಂಡೆಕ್ಸ್ ಕಡೆ ಗಮನ ನೀಡಬೇಕು
ಆಹಾರ ತಜ್ಞರ ಪ್ರಕಾರ, ಮಧುಮೇಹಿಗಳಿಗೆ ಆಹಾರವನ್ನು ಆಯ್ಕೆಮಾಡುವಾಗ, ಗ್ಲೈಸೆಮಿಕ್ ಇಂಡೆಕ್ಸ್ ಗೆ ಗಮನ ಕೊಡಬೇಕು. ಗ್ಲೈಸೆಮಿಕ್ ಸೂಚ್ಯಂಕವು ಆಹಾರದಲ್ಲಿ ಕಂಡುಬರುವ ಕಾರ್ಬೋಹೈಡ್ರೇಟ್ಗಳು ಗ್ಲೂಕೋಸ್ ಆಗಿ ಬದಲಾಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಅಳತೆಯಾಗಿದೆ. ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದನ್ನು ನೀವು ಕೇಳಿರಬಹುದು. ಹಾಗಾದರೆ ಮಧುಮೇಹಿಗಳೂ ಸೇಬು ಹಣ್ಣನ್ನು ತಿನ್ನಬಹುದುದೇ ಎಂಬುವುದನ್ನು ನಾವಿಲ್ಲಿ ತಿಳಿಯೋಣ.
ಮಧುಮೇಹಿಗಳಿಗೆ ಸೇಬು
ಮಧುಮೇಹಿಗಳಿಗೆ ಸೇಬು ಪ್ರಯೋಜನಕಾರಿ ಹಣ್ಣು ಎಂದು ಆಹಾರ ತಜ್ಞರು ಹೇಳುತ್ತಾರೆ. ಸೇಬುಗಳಲ್ಲಿ ಕಾರ್ಬೋಹೈಡ್ರೇಟ್ಗಳು ಅಧಿಕವಾಗಿದ್ದರೂ, ಅವುಗಳಲ್ಲಿ ಕಂಡುಬರುವ ಹೆಚ್ಚಿನ ಫೈಬರ್ ಅಂಶವು ನಿಮಗೆ ವಿಶೇಷ ಪ್ರಯೋಜನವನ್ನು ನೀಡುತ್ತದೆ. ಸೇಬಿನಲ್ಲಿರುವ ಫ್ರಕ್ಟೋಸ್ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುವುದಿಲ್ಲ. ಗ್ಲೈಸೆಮಿಕ್ ಸೂಚ್ಯಂಕದಲ್ಲಿ ಮಧುಮೇಹಿಗಳಿಗೆ ಸೇಬುಗಳನ್ನು ಸೂಕ್ತವೆಂದು ಪರಿಗಣಿಸಲಾಗುತ್ತದೆ.
ಮಧುಮೇಹ ರೋಗಿಯು ದಿನಕ್ಕೆ ಒಂದು ಮಧ್ಯಮ ಗಾತ್ರದ ಸೇಬನ್ನು ತಿನ್ನಬಹುದು. ಇದನ್ನು ಹೋಳುಗಳಾಗಿ ಕತ್ತರಿಸಿ ಸೇಬಿನ ಸಿಪ್ಪೆ ಸಮೇತ ತಿನ್ನಬಹುದು. ಸೇಬುಗಳನ್ನು ಜ್ಯೂಸ್ ಮಾಡುವುದರಿಂದ ಅವುಗಳ ಫೈಬರ್ ಅಂಶ ಕಡಿಮೆಯಾಗುತ್ತದೆ ಮತ್ತು ಸಕ್ಕರೆಯ ಅಂಶ ಹೆಚ್ಚಾಗುತ್ತದೆ.
ಮಧುಮೇಹಿಗಳು ಸೇಬನ್ನು ಹಾಗೆಯೇ ಸೇವಿಸಬೇಕು
ಮಧುಮೇಹ ರೋಗಿಯು ದಿನಕ್ಕೆ ಒಂದು ಮಧ್ಯಮ ಗಾತ್ರದ ಸೇಬನ್ನು ತಿನ್ನಬಹುದು. ಇದನ್ನು ಹೋಳುಗಳಾಗಿ ಕತ್ತರಿಸಿ ಸೇಬಿನ ಸಿಪ್ಪೆ ಸಮೇತ ತಿನ್ನಬಹುದು. ಸೇಬುಗಳನ್ನು ಜ್ಯೂಸ್ ಮಾಡುವುದರಿಂದ ಅವುಗಳ ಫೈಬರ್ ಅಂಶ ಕಡಿಮೆಯಾಗುತ್ತದೆ ಮತ್ತು ಸಕ್ಕರೆಯ ಅಂಶ ಹೆಚ್ಚಾಗುತ್ತದೆ.
ಮಧುಮೇಹಕ್ಕೆ ಸೇಬಿನ ಪ್ರಯೋಜನಗಳು
ತೂಕ ಇಳಿಕೆಗೆ ಸಹಕಾರಿ
ಸೇಬುವನ್ನು ಹಾಲಿನೊಂದಿಗೆ ಸೇವಿಸುವುದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಇವೆರಡೂ ಕಡಿಮೆ GI ಮಟ್ಟವನ್ನು ಹೊಂದಿರುತ್ತವೆ, ಆದ್ದರಿಂದ ಆಪಲ್ ಮಿಲ್ಕ್ಶೇಕ್ಗಳು ತೂಕ ಇಳಿಸುವವರಿಗೆ ಪ್ರಯೋಜನಕಾರಿಯಾಗಿದೆ.
ಖಾಲಿ ಹೊಟ್ಟೆಯಲ್ಲಿ ಸೇಬುಗಳನ್ನು ತಿನ್ನುವುದನ್ನು ತಪ್ಪಿಸಿ. ಊಟದ ಜೊತೆಗೆ ಸೇಬುಗಳನ್ನು ತಿನ್ನುವುದರಿಂದ ಹೆಚ್ಚು ಕಾಲ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ನೀವು ಕಡಿಮೆ ಕ್ಯಾಲೊರಿಗಳನ್ನು ಸೇವಿಸುತ್ತೀರಿ ಎಂದು ಖಚಿತಪಡಿಸಿಕೊಳ್ಳಿ ಮತ್ತು ಇದರಿಂದ ತೂಕ ವೇಗವಾಗಿ ಕಡಿಮೆ ಮಾಡುತ್ತದೆ.
Can Diabetic Patients Eat Apple.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm