ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm