ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am