ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am