ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು
ಜೀರ್ಣಕ್ರಿಯೆಗೆ ಒಳ್ಳೆಯದು
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ
ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ
Know The Surprising Health Benefits Of Sweet Lime Or Mosambi Fruit.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm