ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm