ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm