ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am