ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು
ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ
ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ
ದೇಹದ ತೂಕ ನಿಯಂತ್ರಣ ಮಾಡಬಹುದು
ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ
ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm