ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm