ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm