ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
![]()
ಆಹಾರ ತಜ್ಞರು ಹೇಳುವಂತೆ

ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
![]()
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
![]()
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
![]()
Green Leafies Are Off In Your Home Due To Rain? Here Is The Truth.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm