ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
![]()
ಆಹಾರ ತಜ್ಞರು ಹೇಳುವಂತೆ

ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
![]()
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
![]()
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
![]()
Green Leafies Are Off In Your Home Due To Rain? Here Is The Truth.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am