ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm