ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು
ತೂಕ ಇಳಿಸುವವರಿಗೆ....
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
ರಕ್ತಹೀನತೆ ಸಮಸ್ಯೆ
Once In A Week Eat Rava Idli And Get These All Health Benefits.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am