ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm