ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm