ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am