ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
ಸೆಲರಿ ಜ್ಯೂಸ್
ಕ್ರ್ಯಾನ್ಬೆರಿ ಜ್ಯೂಸ್
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್
These Vegetable And Fruits Juices Help You To Manage High Blood Pressure Naturally.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am