ಬ್ರೇಕಿಂಗ್ ನ್ಯೂಸ್
18-07-22 07:37 pm Source: Vijayakarnataka ಡಾಕ್ಟರ್ಸ್ ನೋಟ್
ಹುಷಾರು ತಪ್ಪಿದಾಗ ಅಥವಾ ಅನಾರೋಗ್ಯ ಎಂದು ವೈದ್ಯರ ಬಳಿಗೆ ಹೋದರೆ, ಅವರು ತಮ್ಮ ರೋಗಿ ಯನ್ನು ಪರೀಕ್ಷಿಸಿದ ಬಳಿಕ ಮೊದಲಿಗೆ ಹೇಳುವುದು, ಸರಿಯಾಗಿ ವಿವಿಧ ಬಗೆಯ ತರಕಾರಿಗಳ ಸಾಂಬರ್ ಸೇವಿಸಿ, ಇದರಿಂದ ಆರೋಗ್ಯವೃದ್ಧಿಯಾಗುವುದು ಮಾತ್ರವಲ್ಲದೆ, ಅನೇಕ ರೋಗ-ರುಚಿಗಳು ಕೂಡ ನಮ್ಮಿಂದ ದೂರವಿರುವುದು ಎಂದು ಸಲಹೆಗಳನ್ನು ನೀಡುತ್ತಾರೆ.
ಹೌದು ತರಕಾರಿಗಳಲ್ಲಿ ನಮ್ಮ ಆರೋಗ್ಯ ವೃದ್ಧಿಸುವ ಎಲ್ಲಾ ಬಗೆಯ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಆರೋಗ್ಯಕ್ಕೆ ಬೇಕಾಗುವ ಪ್ರೋಟೀನ್, ಕ್ಯಾಲ್ಸಿಯಂ ಇವೆಲ್ಲವೂ ಕೂಡ ಯಥೇಚ್ಛವಾಗಿ ಕಂಡು ಬರುವುದರಿಂದ ನಮ್ಮ ಸದೃಢ ಆರೋಗ್ಯಕ್ಕೆ ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ನೋಡುವುದಾದರೆ, ಹಸಿರೆಲೆ ತರಕಾರಿಗಳಲ್ಲಿ ಇರುವಷ್ಟೇ, ಪೌಷ್ಟಿಕ ಸತ್ವಗಳು, ಮಣ್ಣನ ಅಡಿಯಲ್ಲಿ ಬೆಳೆಯುವ ಗೆಡ್ಡೆಗಳಲ್ಲಿ ಕೂಡ ಕಂಡು ಬರುತ್ತದೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಅದು ಸುವರ್ಣಗೆಡ್ಡೆ.
ಆದರೆ ಹೆಚ್ಚಿನವರು, ಈ ತರಕಾರಿ ಕತ್ತರಿಸುವಾಗ ಕೈ ತುರಿಕೆ ಬರುತ್ತದೆ ಎನ್ನುವ ಕಾರಣಕ್ಕೆ ಇದರಿಂದ ದೂರ ನಿಲ್ಲುತ್ತಾರೆ. ಆದರೆ ಇದರ ಪ್ರಯೋಜನಗಳು ಗೊತ್ತಾದ ಮೇಲೆ, ಬಿಟ್ಟು ಬಿಡದೆ, ಈ ತರಕಾರಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದು ಪಕ್ಕಾ! ಬನ್ನಿ ಹಾಗಾದ್ರೆ ಈ ಸುವರ್ಣಗೆಡ್ಡೆಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಅಡಗಿವೆ, ಎನ್ನುವುದನ್ನು ನೋಡೋಣ ಬನ್ನಿ...
ಮಧುಮೇಹ ಕಂಟ್ರೋಲ್ ನಲ್ಲಿಡಲು...

ಹೃದಯಕ್ಕೆ ಬಹಳ ಒಳ್ಳೆಯದು
![]()
ವಿಟಮಿನ್ ಎ ಅಂಶ

ಕ್ಯಾರೆಟ್ನಲ್ಲಿ ಸಿಗುವಷ್ಟೇ ವಿಟಮಿನ್ ಎ ಅಂಶ, ಈ ತರಕಾರಿಯಲ್ಲಿ ಸಿಗುತ್ತದೆ. ಹೀಗಾಗಿ ಈ ತರಕಾರಿ ಯನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಕಣ್ಣಿನ ಸಮಸ್ಯೆಗಳು ದೂರ ವಾಗಲು ನೆರವಾಗುತ್ತದೆ. ಅಷ್ಟೇ ಅಲ್ಲದೆ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಮೂಲಕ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ಒದಗಿಸಿಕೊಡುತ್ತದೆ.
ವಿಟಮಿನ್ ಬಿ6

ತೂಕ ಇಳಿಸಲು

ಇನ್ನು ಈ ತರಕಾರಿಯಲ್ಲಿ ಫೈಬರ್ ಹಾಗೂ ನಾರಿನಾಂಶ ಕೂಡ ಹೇರಳವಾಗಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೇಹದ ತೂಕವನ್ನು ಇಳಿಸಿಕೊಳ್ಳುಲುನೆರವಾಗುತ್ತದೆ. ಅಷ್ಟೇ ಅಲ್ಲದೆ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಾದ ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಸುವರ್ಣಗಡ್ಡೆಯ ಸಾಂಬರ್ ಮಾಡುವ ವಿಧಾನ

Know The Secret Health Benefits Of Elephant Foot Yam Or Suran.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm